ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.
ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am