ಬ್ರೇಕಿಂಗ್ ನ್ಯೂಸ್
 
            
                        27-08-21 06:01 pm Headline Karnataka News Network ಕ್ರೈಂ
 
            ಬೆಳಗಾವಿ, ಆಗಸ್ಟ್ 27/: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿರುವಾಗಲೇ ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತ ಯುವತಿ ಮೇಲೆ ಐವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಈ ವಿಷಯ ಎಲ್ಲಿಯೂ ಬಾಯ್ಬಿಡದಂತೆ ಅಪ್ರಾಪ್ತ ಯುವತಿ ಹಾಗೂ ಪೋಷಕರಿಗೆ ಅತ್ಯಾಚಾರಿಗಳು ಬೆದರಿಕೆಯೊಡ್ಡಿದ್ದರು. ಈ ಕುರಿತು ಎರಡು ದಿನಗಳ ಹಿಂದೆ ಮೂಡಲಗಿ ಸಿಡಿಪಿಓ ಅಧಿಕಾರಿಗೆ ಅನಾಮಧೇಯ ಪತ್ರ ಬಂದಿದ್ದು ಅದನ್ನು ಆಧರಿಸಿ, ಸಿಡಿಪಿಒ ಹಾಗೂ ಘಟಪ್ರಭಾ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವರು ಅತ್ಯಾಚಾರಿಗಳ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟಪ್ರಭಾ ಪೋಲಿಸರು ಪೋಲಿಸರು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm