ಬ್ರೇಕಿಂಗ್ ನ್ಯೂಸ್
28-08-21 10:01 pm Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 28; ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದ ಸಿವಿಲ್ ಇಂಜಿನಿಯರನೊಬ್ಬ ಇಬ್ಬರು ಮಕ್ಕಳ ಕುತ್ತಿಗೆ ಕೊಯ್ದು ಪತ್ನಿಯೊಂದಿಗೆ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.
ಭೋಪಾಲ್ ನಗರದ ಮಿಸ್ ರೋಡ್ ಠಾಣೆ ವ್ಯಾಪ್ತಿಯ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಘಟನೆ ನಡೆದಿದ್ದು, 16 ವರ್ಷದ ಮಗ ಸಾವು ಕಂಡಿದ್ದರೆ, 14 ವರ್ಷದ ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ. ಆಕೆಯ ತಾಯಿ ಕೂಡ ಆಸ್ಪತ್ರೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾಳೆ.
55 ವರ್ಷದ ವ್ಯಕ್ತಿ ಮತ್ತು ಆತನ ಪತ್ನಿ ಇಬ್ಬರೂ ಸೇರಿ ತಮ್ಮ ಬದುಕು ಕೊನೆಗಾಣಿಸಲು ನಿರ್ಧರಿಸಿದ್ದರು. ಆದಕ್ಕಾಗಿ ಎರಡು, ಮೂರು ದಿನಗಳಿಂದ ಪ್ಲಾನ್ ಹಾಕಿದ್ದರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ವ್ಯಕ್ತಿ ಕಳೆದ ಕೆಲವು ತಿಂಗಳಿಂದ ಉದ್ಯೋಗ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ. ಇದರಿಂದ ಇಡೀ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮನೆಯ ತಿಂಗಳ ಕಂತು ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಶಿಕ್ಷಣದ ಖರ್ಚನ್ನೂ ಭರಿಸಲು ಸಾಧ್ಯವಾಗುತ್ತಿಲ್ಲ. ತಾವು ಸತ್ತರೆ ಮಕ್ಕಳಿಗೂ ಕಷ್ಟವಾಗುತ್ತದೆ. ಅವರ ಭವಿಷ್ಯವೂ ಕರಾಳವಾಗುತ್ತದೆ. ಹೀಗಾಗಿ ಅವನ್ನೂ ಕೊಲ್ಲಲು ನಿರ್ಧರಿಸಿದ್ದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಪುತ್ರ ಮತ್ತು ಪುತ್ರಿಯ ಕುತ್ತಿಗೆಯನ್ನು ಟೈಲ್ ಕಟ್ಟರ್ ಬಳಸಿ ಕೊಯ್ದಿದ್ದ ವ್ಯಕ್ತಿ ಆನಂತರ ಪತ್ನಿಯೊಂದಿಗೆ ಸೇರಿ ವಿಷವನ್ನು ಸೇವಿಸಿದ್ದರು. ತಾಯಿ, ಮಗಳು ಜೀವನ್ಮರಣ ಸ್ಥಿತಿಯಲ್ಲಿದ್ದರೆ, ತಂದೆ, ಮಗ ಸಾವು ಕಂಡಿದ್ದಾರೆ.
A civil engineer, who was jobless for the last few months, allegedly committed suicide by consuming poison after slitting the throats of his teenage son and daughter with a tile cutter at their flat in a multistoried building in Madhya Pradesh's Bhopal, police said. While his 16-year-old son died of his injuries, 14-year-old daughter's condition is said to be critical, they said.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm