ಬ್ರೇಕಿಂಗ್ ನ್ಯೂಸ್
30-08-21 02:20 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 30: ಕೋಟೆಕಾರು ಸಮೀಪದ ಮಾಡೂರಿನಲ್ಲಿ ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ತೋಟದ ಮಾಲೀಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ ಬೀಡಾಡಿ ಕೋಣವೊಂದನ್ನು ಮಾಡೂರಿನ ಬಲ್ಯ ಎಂಬಲ್ಲಿ ಗುಂಡಿಕ್ಕಿ ಬಳಿಕ ಕತ್ತು ಕೊಯ್ದು ಕೊಲೆ ಮಾಡಲಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ಸೇರಿದ್ದು ಕೋಣವನ್ನು ಕೊಂದಿರುವ ಬಗ್ಗೆ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು.

ಪರಿಶೀಲನೆ ನಡೆಸಿದಾಗ, ಕೋಣದ ಉಪಟಳ ತಾಳಲಾರದೆ ತೋಟದ ಮಾಲೀಕನೇ ಕೆಲವು ಯುವಕರೊಂದಿಗೆ ಸೇರಿ ಕೊಲೆ ಮಾಡಿಸಿದ್ದು ಬೆಳಕಿಗೆ ಬಂದಿತ್ತು. ಕೋಣವನ್ನು ಹತ್ಯೆಗೈದು ಬಳಿಕ ಮಾಂಸ ಮಾಡಿ ಒಯ್ಯಲು ಪ್ಲಾನ್ ಮಾಡಲಾಗಿತ್ತು. ಆದರೆ, ಗುಡ್ಡದಲ್ಲಿ ಗುಂಡು ಸಿಡಿದ ಸದ್ದು ಕೇಳಿ ಆಸುಪಾಸಿನ ಜನರು ಸೇರಿದ್ದು ಬಜರಂಗದಳ ಕಾರ್ಯಕರ್ತರ ಗಮನಕ್ಕೆ ತಂದಿದ್ದರು.
ಪೊಲೀಸರು, ತೋಟದ ಮಾಲೀಕ ಜಯರಾಮ ರೈ (58), ಆತನಿಗೆ ಸಹಕರಿಸಿದ್ದ ಮಲ್ಲೂರು ನಿವಾಸಿ ಉಮ್ಮರ್(37) ಕೋಟೆಕಾರಿನ ಉಮ್ಮರ್ ಫಾರೂಕ್ (42), ಸೋಮೇಶ್ವರದ ನಿವಾಸಿಗಳಾದ ಮಹಮ್ಮದ್ ಹುಸೇನ್ (26), ಮಹಮ್ಮದ್ ಕಲಂದರ್ (43), ಮಲ್ಲೂರಿನ ಮೊಹಮ್ಮದ್ ಸಿನಾನ್ (22), ಸೋಮೇಶ್ವರದ ಇಲ್ಯಾಸ್ (22) ಬಂಧಿತರು.

ಬಂಧಿತರಿಂದ ಬೊಲೆರೋ ಪಿಕಪ್ ವಾಹನ, ಸ್ಕೂಟರ್, ಎಸ್ ಬಿಬಿಎಲ್ ಬಂದೂಕು, ಮಚ್ಚು, ಜೀವಂತ ಗುಂಡು, ಹಗ್ಗ, ಮಾಂಸ ಮಾಡಲು ಬಳಸುವ ಹಲಗೆ, ಪ್ಲಾಸ್ಟಿಕ್ ಚೀಲಗಳು ಸೇರಿ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read: ತೋಟಕ್ಕೆ ನುಗ್ಗಿದ್ದ ಬೀಡಾಡಿ ಕೋಣಕ್ಕೆ ಗುಂಡಿಕ್ಕಿ ಕತ್ತು ಕೊಯ್ದು ಕೊಲೆ ; ಕೋಟೆಕಾರಲ್ಲಿ ಪೈಶಾಚಿಕ ಕೃತ್ಯ !!
Buffalo killed by slitting throat in Thokottu seven arrested by Ullal police. The animal was killed because the man was irritated by it coming into his field.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm