ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am