ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm