ಬ್ರೇಕಿಂಗ್ ನ್ಯೂಸ್
30-08-21 03:55 pm Mangaluru Correspondent ಕ್ರೈಂ
ಉಳ್ಳಾಲ, ಆ.30: ತೊಕ್ಕೊಟ್ಟು ಚರ್ಚ್ ಬಳಿ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಾನಮತ್ತನಾಗಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿ ಸೈಕಲಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಿನ್ಯ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.
ಪೈಂಟಿಂಗ್ ಕೆಲಸ ಮಾಡುತ್ತಿರುವ ರವಿರಾಜ್ ಕೆಲಸ ನಿಮಿತ್ತ ಇಂದು ತೊಕ್ಕೊಟ್ಟಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಅಪ್ರಾಪ್ತ ಯುವತಿ ಸೈಕಲ್ ನಲ್ಲಿ ಹೋಗುತ್ತಿದ್ದುದನ್ನು ನೋಡಿದ ಆರೋಪಿ ರವಿರಾಜ್ ಸೈಕಲ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಕಿರುಕುಳ ನೀಡಿದ್ದು, ಇದನ್ನು ನೋಡಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am