ಬ್ರೇಕಿಂಗ್ ನ್ಯೂಸ್
 
            
                        30-08-21 04:28 pm Mangaluru Correspondent ಕ್ರೈಂ
 
            ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
 
            
            
            Man Blackmail Girl Over Nude photo Extorts Money Arrested In Moodbidre.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm