ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm