ಬ್ರೇಕಿಂಗ್ ನ್ಯೂಸ್
 
            
                        30-08-21 07:15 pm Udupi correspondent ಕ್ರೈಂ
 
            ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
 
            
            
            In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm