ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm