ಬ್ರೇಕಿಂಗ್ ನ್ಯೂಸ್
31-08-21 01:04 pm Headline Karnataka News Network ಕ್ರೈಂ
ದಾವಣಗೆರೆ, ಆಗಸ್ಟ್ 31: ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಪತ್ನಿಯನ್ನೇ ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಜರುಗಿದೆ.
40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ. ಈ ಕುರಿತು ತನಿಖೆ ನಡೆಸಿದ ಹೊನ್ನಾಳಿ ಸಿಪಿಐ ದೇವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದು ಬಂದ ಪತಿ ಗಿರೀಶ್, ಊಟ ನೀಡುವಂತೆ ಪತ್ನಿ ಶಿಲ್ಪಾಳ ಬಳಿ ಕ್ಯಾತೆ ತೆಗೆದು ಜಗಳ ಮಾಡಿದ್ದಾನೆ. ಈ ವೇಳೆ ಊಟ ನೀಡದ ಶಿಲ್ಪಾ ಮದ್ಯಪಾನ ಮಾಡ್ಬೇಡ ಎಂದು ಬುದ್ಧಿವಾದ ಹೇಳಿದ್ದಾಳೆ. ನಶೆಯಲ್ಲಿದ್ದ ಗಿರೀಶ್ ಪತ್ನಿಗೆ ಹೊಡೆದು, ಕುತ್ತಿಗೆಗೆ ನೇಣು ಬಿಗಿಯಲು ಮುಂದಾಗಿದ್ದಾನೆ. ಶಿಲ್ಪಾ ಕಾಲಿನಿಂದ ಒದ್ದಿದ್ದು, ಗಿರೀಶ್ಗೆ ಗಾಯಗಳಾಗಿದೆ. ಗಾಯಗೊಂಡರೂ ಬಿಡದ ಆತ ನಂತರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಗಿರೀಶ್ ಪತ್ನಿಯನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ. ದಂಪತಿಯ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕೊಲೆ ಮಾಡಿ ಮನೆಯಿಂದ ಕಾಲ್ಕಿತ್ತು ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಜನರಿಂದ ಮಾಹಿತಿ ಪಡೆದ ಹೊನ್ನಾಳಿ ಪೋಲಿಸರು ಆಸ್ಪತ್ರೆಗೆ ಬಂಧಿಸಲು ಧಾವಿಸುವಷ್ಟರಲ್ಲಿ ಆತ ಕಾಲ್ಕಿತ್ತಿದ್ದಾನೆ.
ಆರೋಪಿಯ ಜಾಡು ಹಿಡಿದು ಹೋದ ಪೊಲೀಸರು ಕೊನೆಗೂ ಶಿಕಾರಿಪುರ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Davanagere Husband kills wife for advising not to drink. Husband has been arrested by police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm