ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm