ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm