ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm