ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm