ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm