ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm