ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm