ಬ್ರೇಕಿಂಗ್ ನ್ಯೂಸ್
04-09-21 07:44 pm Mangaluru Correspondent ಕ್ರೈಂ
ಪುತ್ತೂರು, ಸೆ.4: ಯುವತಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚಿಸಿದ ಪ್ರಕರಣದಲ್ಲಿ ಕಡಬದ ಯುವಕನನ್ನು ಹುಡುಕಿಕೊಂಡು ಪಶ್ಚಿಮ ಬಂಗಾಳ ಪೊಲೀಸರು ಮಂಗಳೂರಿಗೆ ಬಂದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಕಡಬ ಮೂಲದ ಸಂಜಯ್ ಕೃಷ್ಣ ಎಂಬಾತನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿ, ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಇದನ್ನು ಇತ್ತೀಚೆಗೆ ತನ್ನ ಊರಿಗೆ ತೆರಳಿದ್ದ ವೇಳೆ ಯುವತಿ ಗಮನಿಸಿ, ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ಫೋಟೋ, ಮೆಸೇಜ್ ಗಳನ್ನು ಹರಿಯಬಿಡುತ್ತಿದ್ದುದನ್ನು ಗಮನಿಸಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅದರಂತೆ, ಕೊಲ್ಕತ್ತಾ ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಮಂಗಳೂರಿಗೆ ಬಂದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಂಜಯ್ ಕೃಷ್ಣ ಮಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
Calcutta, kolkata Police arrest Youth in Kadaba for creating a fake Facebook account of a Girl. The arrested has been identified as Sanjay Krishna, Mangalore. The complaint was lodged by a medical student in Calcutta.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm