ಬ್ರೇಕಿಂಗ್ ನ್ಯೂಸ್
04-09-21 07:44 pm Mangaluru Correspondent ಕ್ರೈಂ
ಪುತ್ತೂರು, ಸೆ.4: ಯುವತಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚಿಸಿದ ಪ್ರಕರಣದಲ್ಲಿ ಕಡಬದ ಯುವಕನನ್ನು ಹುಡುಕಿಕೊಂಡು ಪಶ್ಚಿಮ ಬಂಗಾಳ ಪೊಲೀಸರು ಮಂಗಳೂರಿಗೆ ಬಂದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಕಡಬ ಮೂಲದ ಸಂಜಯ್ ಕೃಷ್ಣ ಎಂಬಾತನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿ, ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಇದನ್ನು ಇತ್ತೀಚೆಗೆ ತನ್ನ ಊರಿಗೆ ತೆರಳಿದ್ದ ವೇಳೆ ಯುವತಿ ಗಮನಿಸಿ, ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ಫೋಟೋ, ಮೆಸೇಜ್ ಗಳನ್ನು ಹರಿಯಬಿಡುತ್ತಿದ್ದುದನ್ನು ಗಮನಿಸಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅದರಂತೆ, ಕೊಲ್ಕತ್ತಾ ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಮಂಗಳೂರಿಗೆ ಬಂದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಂಜಯ್ ಕೃಷ್ಣ ಮಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
Calcutta, kolkata Police arrest Youth in Kadaba for creating a fake Facebook account of a Girl. The arrested has been identified as Sanjay Krishna, Mangalore. The complaint was lodged by a medical student in Calcutta.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm