ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm