ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm