ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm