ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.
ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ
ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm