ಬ್ರೇಕಿಂಗ್ ನ್ಯೂಸ್
06-09-21 11:14 am Headline Karnataka News Network ಕ್ರೈಂ
ಗಂಗಾವತಿ, ಸೆ.5 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಕೋಣಗಳನ್ನು ವಧೆ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ಮಾಡಿ 20 ಕೋಣಗಳನ್ನು ರಕ್ಷಣೆ ಮಾಡಿದ್ದಾರೆ.
ನಗರದ ಹೆಚ್ಆರ್ಎಸ್ ಕಾಲೋನಿಯ ಹುಮಾ ಶಾಲೆಯ ಮುಂಭಾಗದಲ್ಲಿರುವ ಈ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನ ವಧೆ ಮಾಡಲಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಕತ್ತರಿಸಿ ಮಾರಾಟಕ್ಕಿಟ್ಟಿದ್ದ ಎರಡು ಕೋಣಗಳ ಮಾಂಸ ದೊರೆತಿದೆ. 20ಕ್ಕೂ ಹೆಚ್ಚು ಕೋಣಗಳನ್ನು ಪೊಲೀಸರು, ನಗರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಆರೋಪದ ಮೇರೆಗೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ಹೆಚ್ಆರ್ಎಸ್ ಕಾಲೋನಿಯ ಭಾಷಾಸಾಬ ಮತ್ತು ರಫಿಕ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm