ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm