ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm