ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm