ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm