ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm