ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm