ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm