ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm