ಬ್ರೇಕಿಂಗ್ ನ್ಯೂಸ್
08-09-21 12:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆ. 8: ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣಾಧಿಕಾರಿ ಮೂತ್ರ ಕುಡಿಸಿದ ಪ್ರಕರಣ ಸಂಬಂಧ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪಿಎಸ್ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಮಂಗಳವಾರ ಆರೋಪಿ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಸಂತ್ರಸ್ತ ದಲಿತ ಯುವಕ ಪುನೀತ್ ಪರವಾಗಿ ಸರಕಾರಿ ಅಭಿಯೋಜಕಿ ಭಾವನಾ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದ್ದರು.

ಮೂಡಿಗೆರೆ ತಾಲೂಕಿನ ಕಿರಗುಂದದಲ್ಲಿ ಮಹಿಳೆಯ ಮನೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ ಕೆ. ಎಲ್. ಪುನೀತ್ ಮೇಲೆ ಗೋಣಿಬೀಡು ಠಾಣೆಯಲ್ಲಿ ದೌರ್ಜನ್ಯ ಎಸಗಲಾಗಿತ್ತು.
ಆದರೆ ಮಹಿಳೆ ದೂರು ನೀಡದಿದ್ದರೂ ಪುನೀತ್ರನ್ನು ಠಾಣೆಗೆ ಕರೆತಂದಿದ್ದ ಪಿಎಸ್ಐ ಅರ್ಜುನ್ ದೌರ್ಜನ್ಯ ನಡೆಸಿದ್ದರು. ಠಾಣೆಯಲ್ಲಿ ತಲೆಕೆಳಗಾಗಿ ನೇತು ಹಾಕಿ ಪುನೀತ್ ಮೇಲೆ ಹಲ್ಲೆ ಮಾಡಲಾಗಿತ್ತು. ನೀರು ಕೇಳಿದಾಗ ಮೂತ್ರ ಕುಡಿಸಲು ಪ್ರಯತ್ನ ನಡೆಸಲಾಗಿತ್ತು. ನೆಲದಲ್ಲಿ ಬಿದ್ದಿದ್ದ ಮೂತ್ರ ನೆಕ್ಕುವಂತೆ ಒತ್ತಾಯಿಸಲಾಗಿತ್ತು.
ಈ ಕುರಿತು ಪುನೀತ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಬೆಳಕಿಗೆ ಬಂದ ಬಳಿಕ ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಗೋಣಿಬೀಡು ಠಾಣೆಗೆ ಭೇಟಿ ನೀಡಿದ್ದರು. ಯುವಕ ಪುನೀತ್ ಭೇಟಿಯಾಗಿ ಆರೋಪದ ಬಗ್ಗೆ ಮಾತುಕತೆ ನಡೆಸಿದ್ದರು. ಅರ್ಜುನ್ ವಿರುದ್ಧ ದೂರು ಸಹ ದಾಖಲಾಗಿತ್ತು.
dalit youth drink urine case court dismisses psi arjun bail application
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm