ಬ್ರೇಕಿಂಗ್ ನ್ಯೂಸ್
08-09-21 12:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆ. 8: ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣಾಧಿಕಾರಿ ಮೂತ್ರ ಕುಡಿಸಿದ ಪ್ರಕರಣ ಸಂಬಂಧ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪಿಎಸ್ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಮಂಗಳವಾರ ಆರೋಪಿ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಸಂತ್ರಸ್ತ ದಲಿತ ಯುವಕ ಪುನೀತ್ ಪರವಾಗಿ ಸರಕಾರಿ ಅಭಿಯೋಜಕಿ ಭಾವನಾ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದ್ದರು.

ಮೂಡಿಗೆರೆ ತಾಲೂಕಿನ ಕಿರಗುಂದದಲ್ಲಿ ಮಹಿಳೆಯ ಮನೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ ಕೆ. ಎಲ್. ಪುನೀತ್ ಮೇಲೆ ಗೋಣಿಬೀಡು ಠಾಣೆಯಲ್ಲಿ ದೌರ್ಜನ್ಯ ಎಸಗಲಾಗಿತ್ತು.
ಆದರೆ ಮಹಿಳೆ ದೂರು ನೀಡದಿದ್ದರೂ ಪುನೀತ್ರನ್ನು ಠಾಣೆಗೆ ಕರೆತಂದಿದ್ದ ಪಿಎಸ್ಐ ಅರ್ಜುನ್ ದೌರ್ಜನ್ಯ ನಡೆಸಿದ್ದರು. ಠಾಣೆಯಲ್ಲಿ ತಲೆಕೆಳಗಾಗಿ ನೇತು ಹಾಕಿ ಪುನೀತ್ ಮೇಲೆ ಹಲ್ಲೆ ಮಾಡಲಾಗಿತ್ತು. ನೀರು ಕೇಳಿದಾಗ ಮೂತ್ರ ಕುಡಿಸಲು ಪ್ರಯತ್ನ ನಡೆಸಲಾಗಿತ್ತು. ನೆಲದಲ್ಲಿ ಬಿದ್ದಿದ್ದ ಮೂತ್ರ ನೆಕ್ಕುವಂತೆ ಒತ್ತಾಯಿಸಲಾಗಿತ್ತು.
ಈ ಕುರಿತು ಪುನೀತ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಬೆಳಕಿಗೆ ಬಂದ ಬಳಿಕ ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಗೋಣಿಬೀಡು ಠಾಣೆಗೆ ಭೇಟಿ ನೀಡಿದ್ದರು. ಯುವಕ ಪುನೀತ್ ಭೇಟಿಯಾಗಿ ಆರೋಪದ ಬಗ್ಗೆ ಮಾತುಕತೆ ನಡೆಸಿದ್ದರು. ಅರ್ಜುನ್ ವಿರುದ್ಧ ದೂರು ಸಹ ದಾಖಲಾಗಿತ್ತು.
dalit youth drink urine case court dismisses psi arjun bail application
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm