ಬ್ರೇಕಿಂಗ್ ನ್ಯೂಸ್
08-09-21 01:18 pm Mangaluru Correspondent ಕ್ರೈಂ
ಪುತ್ತೂರು, ಸೆ.8: ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಗೆ ತಡೆಯೊಡ್ಡಿದ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಬಂಧನ ತಪ್ಪಿಸಲು ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹ್ಯಾರಿಸ್, ಮಹಮ್ಮದ್ ತೌಸಿಫ್, ಶಂಸುದ್ದೀನ್ ಬಂಧಿತರು. ಇವರು ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

ಪುತ್ತೂರು ನಗರ ಠಾಣೆ ಇನ್ ಸ್ಪೆಕ್ಟರ್ ಗೋಪ ನಾಯ್ಕ್ ಮತ್ತು ಸಬ್ ಇನ್ ಸ್ಪೆಕ್ಟರ್ ಸುತೇಶ್ ನೇತೃತ್ವದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆಗಸ್ಟ್ 15ರಂದು ಕಬಕ ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಎಸ್ ಡಿಪಿಐ ಕಾರ್ಯಕರ್ತರ ಗುಂಪು ರಥಕ್ಕೆ ತಡೆಯೊಡ್ಡಿ ಧಿಕ್ಕಾರ ಘೋಷಣೆ ಕೂಗಿತ್ತು. ಅಲ್ಲದೆ, ರಥದಲ್ಲಿದ್ದ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಚಿತ್ರವನ್ನು ತೆಗೆದು ಟಿಪ್ಪು ಚಿತ್ರ ಹಾಕುವಂತೆ ಒತ್ತಡ ಹೇರಿತ್ತು. ಈ ಬಗ್ಗೆ ಕಡಬ ಗ್ರಾಮ ಪಂಚಾಯತ್ ಪಿಡಿಓ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
Read: ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
The police have arrested four more persons relating to the obstruction of the movement of the 'Grama Swarajya Ratha' that was taken around on the occasion of the celebration of 75 years of Indian independence within Kabaka gram panchayat limits.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm