ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm