ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm