ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm