ಬ್ರೇಕಿಂಗ್ ನ್ಯೂಸ್
 
            
                        09-09-21 04:07 pm Headline Karnataka News Network ಕ್ರೈಂ
 
            ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
 
            
            
            In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm