ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm