ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm