ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm