ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm