ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm