ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm