ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am