ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm