ಬ್ರೇಕಿಂಗ್ ನ್ಯೂಸ್
 
            
                        11-09-21 02:03 pm Mangaluru Correspondent ಕ್ರೈಂ
 
            ಪುತ್ತೂರು, ಸೆ.11: ಉಪ್ಪಿನಂಗಡಿ ಸಮೀಪದ ಉದನೆ ಬಳಿ ನಿನ್ನೆ ಗಣೇಶೋತ್ಸವ ನಡೆಸಿದ್ದ ಗಣಪತಿ ಕಟ್ಟೆಯ ಮೇಲೆ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ಎತ್ತಿ ಹಾಕಿ ಹಾನಿಗೈದ ಘಟನೆ ನಡೆದಿದೆ.


 
ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಚೌತಿ ಪ್ರಯುಕ್ತ ಸಿಂಗಾರ ಮಾಡಿ ಸರಳ ರೀತಿಯಲ್ಲಿ ಗಣಪತಿ ಪ್ರತಿಷ್ಠೆ ಮಾಡಲಾಗಿತ್ತು. ನಂತರ ಗಣಪತಿ ವಿಸರ್ಜನೆಯೂ ನಡೆದಿದ್ದು, ಕಟ್ಟೆಯನ್ನು ಸಿಂಗರಿಸಿ ಹಾಗೆಯೇ ಬಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಟ್ಟೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಟ್ಟೆಯ ಒಂದು ಭಾಗಕ್ಕೆ ಹಾನಿ ಉಂಟಾಗಿದ್ದು, ಸ್ಥಳೀಯರು ಗಮನಕ್ಕೆ ಬರುತ್ತಲೇ ಪೋಲಿಸರಿಗೆ ದೂರು ನೀಡಿದ್ದಾರೆ. ನೆಲ್ಯಾಡಿ ಹೊರ ಠಾಣೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕಟ್ಟೆಯ ಸಮೀಪ ಮನೆಗಳು ಇಲ್ಲವಾಗಿದ್ದು, ಹಾನಿ ಘಟನೆ ಯಾರ ಗಮನಕ್ಕೂ ಬಂದಿಲ್ಲ.
 
            
            
            Ganesha idol destroyed by miscreants in Uppinangady. Nelyadi police have reached the spot and are now investigating the case. The incident took place last night.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm